SRI SATHYA SAI LOKA SEVA TRUST, ALIKE

Alike Educational Institutions

+918255 298 236 | 239 236

ಶ್ರೀ ಸತ್ಯಸಾಯಿ ಪ್ರೇಮ ಪ್ರತಿಷ್ಠಾನ, ಅಳಿಕೆ ಮತ್ತು ಸ್ಥಳೀಯ ಹಳೆ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಜರಗಿದ ಪರಿಸರ ಪುನಶ್ಚೇತನ ಕಾರ್ಯಕ್ರಮ

 

 

ಶ್ರೀ ಸತ್ಯಸಾಯಿ ಪ್ರೇಮ ಪ್ರತಿಷ್ಠಾನ, ಅಳಿಕೆ ಮತ್ತು ಸ್ಥಳೀಯ ಹಳೆ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಜರಗಿದ ಪರಿಸರ ಪುನಶ್ಚೇತನ ಕಾರ್ಯಕ್ರಮ
ದಿನಾಂಕ 27-06-2021 ಆದಿತ್ಯವಾರ
• ಸತೀಶ್ ಕುಮಾರ್ ಆಳ್ವ, ಇರಾಬಾಳಿಕೆ, ಕಡಂಬು ಉದ್ಘಾಟಿಸಿದರು
• ಅಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸರಸ್ವತಿ ಕೆ.
• ಅಳಿಕೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಗದೀಶ್ ಶೆಟ್ಟಿ ಮುಳಿಯ ಮತ್ತು ಗ್ರಾಮ ಪಂಚಾಯತ್‍ನ ಎಲ್ಲಾ ಸದಸ್ಯರು

ಉಪಸ್ಥಿತರಿದ್ದವರು
• ಶ್ರೀ ಸತ್ಯಸಾಯಿ ಪ್ರೇಮ ಪ್ರತಿಷ್ಠಾನದ ಅಧ್ಯಕ್ಷರಾದ ಮಧುಸೂದನ ಭಟ್
• ಶ್ರೀ ಸತ್ಯಸಾಯಿ ಪ್ರೇಮ ಪ್ರತಿಷ್ಠಾನದ ಕೋಶಾಧಿಕಾರಿ ಕೃಷ್ಣ ಭಟ್ ಕೆ.ಎಸ್.
• ಶ್ರೀ ಸತ್ಯಸಾಯಿ ಪ್ರೇಮ ಪ್ರತಿಷ್ಠಾನದ ಕಾರ್ಯದರ್ಶಿ ಚಂದ್ರಶೇಖರ ಭಟ್ ಯಸ್.
• ಸಂಸ್ಥೆಯ ಮ್ಯಾನೇಜಿಂಗ್ ಕೌನ್ಸಿಲ್ ಸದಸ್ಯರು ಮತ್ತು ಹಳೆ ವಿದ್ಯಾರ್ಥಿ ಸಂಘದ ಡಾ| ವಿಕ್ರಮ್ ಶೆಟ್ಟಿ
• ಸಂಸ್ಥೆಯ ಮ್ಯಾನೇಜಿಂಗ್ ಕೌನ್ಸಿಲ್ ಸದಸ್ಯರಾದ ಮನಮೋಹನ್ ಜೋಯಿಸ್
• ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಪದ್ಮನಾಭ ಪೂಜಾರಿ ಎಸ್.
• ಅಳಿಕೆ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಕಾನ ಈಶ್ವರ ಭಟ್, ನಿರ್ದೇಶಕರಾದ ರೂಪೇಶ್ ರೈ
• ಕನ್ಯಾನ ಕ್ಲಸ್ಟರ್‍ನ ಸಮೂಹ ಸಂಪನ್ಮೂಲ ವ್ಯಕ್ತಿ ಚಂದ್ರಶೇಖರ ಕೆ.
• ಎರುಂಬು ಬೊಳ್ನಾಡು ಭಗವತಿ ದೇವಸ್ಥಾನದ ಸದಸ್ಯರು
• ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು
• ಕೇಪು ಗ್ರಾಮ ಪಂಚಾಯತ್‍ನ ಸದಸ್ಯರಾದ ಅಬ್ದುಲ್ ಕರೀಮ್
• ಮತ್ತು ಸ್ಥಳೀಯ ಸುಮಾರು 200ಕ್ಕೂ ಹೆಚ್ಚು ಹಳೆ ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಸಂಘ ಸಂಸ್ಥೆಯವರು ಸಹಕರಿಸಿದರು.